
ಸಂವಿಧಾನಕ್ಕೆ ಎಪ್ಪತ್ತು, ಒಪ್ಪತ್ತು ಊಟವಿಲ್ಲದವರ ಸಂಖ್ಯೆಯೂ...?
ಚನ್ನಪಟ್ಟಣ: ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು* ಇದು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾ ಭೀಮರಾವ್ ಅಂಬೇಡ್ಕರ್ ರವರ ದೃಢ ನಿರ್ಧಾರದ ಮಾತುಗಳು. ಸಂವಿಧಾನ ರಚನೆಯ ಕಲ್ಪನೆಯೇ ಒಂದು ಅದ್ಭುತ, ಕಂಡರಿಯದ, ಕೇಳರಿಯದ ನಮ್ಮಂತಹವರೂ ಕನಸು ಕಾಣಲಾಗದ ಒಂದು ಅತ್ಯದ್ಭುತ ಸಂಗತಿ ಎಂದರೆ ಅದು ಡಾ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ನಮ್ಮ ಶ್ರೇಷ್ಠ ಸಂವಿಧಾನ.

ಅಯೋಧ್ಯಾ ಐತಿಹಾಸಿಕ ತೀರ್ಪು (೯/೧೧) ನೀಡಿದ ಸುಪ್ರೀಂ, ದೇಶಾದ್ಯಂತ ಕಟ್ಟೆಚ್ಚರ. ಶಾಂತಿಯುತ ಸಂಭ್ರಮ
ರಾಮನಗರ (ದೆಹಲಿ): ೧೫೦ ವರ್ಷಗಳಿಗೂ ಹೆಚ್ಚು ಕಾಲ ವಿವಾದವಿದ್ದು ೧೯೮೦ ರ ಬಳಿಕ ದೇಶದ ರಾಜಕೀಯ ಬೆಳವಣಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ೧೯೯೨ ರ ಡಿಸೆಂಬರ್ ನಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹಿಂದೂ ಕಾರ್ಯಕರ್ತರಿಂದ ಬಾಬರಿ ಮಸ್ಜಿದ್ ಧ್ವಂಸ ನಂತರ ನಡೆದ ನಿರಂತರ ವ್ಯಾಜ್ಯಗಳಲ್ಲದೆ ಕಳೆದ ನಲವತ್ತು ದಿನಗಳ

ರೈಲು ಢಿಕ್ಕಿ ಚಿರತೆ ಸಾವು
ಚನ್ನಪಟ್ಟಣ: ತಾಲೂಕಿನ ಹೆದ್ದಾರಿ ಬಳಿಯ ಮಂಚಶೆಟ್ಟಿಹಳ್ಳಿದೊಡ್ಡಿ (ನಾದ ಗ್ರಾಮ) ಗ್ರಾಮದ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಸುಮಾರು ಮೂರರಿಂದ. ಮೂರುವರೆ ವರ್ಷದ ಗಂಡು ಚಿರತೆಯೊಂದು ಚಲಿಸುವ ರೈಲಿಗೆ ಸಿಲುಕಿ ಸಾವನ್ನಪ್ಪಿದೆ.ಮಂಚಶೆಟ್ಟಿಹಳ್ಳಿದೊಡ್ಡಿ ಸಮೀಪವೇ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶ ಇದ್ದು ಕರಡಿ, ಚಿರತೆ, ಕಾಡು ಹಂದಿ ಸೇರಿದಂತೆ

ಕೇಸರಿಮಯವಾದ ಲೋಕಸಭೆ, ಗಟಾರ ಸೇರಿದ ಮಹಾಘಟಬಂಧನ್, ರಾಜ್ಯಕ್ಕೆ ಮೂರೇ ಗೆಲುವು !
ವಿರೋಧ ಪಕ್ಷದಲ್ಲಿ ಕೂರಲು ಅನರ್ಹಇಡೀ ದೇಶದಲ್ಲಿ ಕುತೂಹಲ ಮೂಡಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿದ್ದು ಮತ್ತೆ ನರೇಂದ್ರ ಮೋದಿಯವರು ಪ್ರಧಾನಿ ಪಟ್ಟ ಅಲಂಕರಿಸಲು ಸಜ್ಹಾಗಿದ್ದಾರೆ.ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂರಲೂ ಸಹ ಅನರ್ಹವಾಗಿದ್ದು ಸಂಗಡ ಪಕ್ಷಗಳನ್ನೆಲ್ಲಾ ಸೇರಿಸಿಕೊಂಡು ವಿರೋಧ ಪಕ್ಷದ ಸ್ಥಾನ ಉಳಿಸಿಕೊಳ್ಳಬೇಕಾಗಿರುವುದು ರಾಷ್ಟ್ರೀಯ ಪಕ್ಷಕ್ಕೆ

ನಿಮ್ಮಅಮೂಲ್ಯ ಮತ ಅರ್ಹವ್ಯಕ್ತಿಯನ್ನೇ ಆಯ್ಕೆ ಮಾಡಲಿ...?
ನಮ್ಮ ಭಾರತದೇಶವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಪ್ರಜೆಗಳೇ ಪ್ರಭುಗಳು ಅಂದರೆ ಅವನು ತನ್ನ ಹಕ್ಕು ಚಲಾಯಿಸಿ ಒಬ್ಬ ನಾಯಕನನ್ನು ಆರಿಸಿಕೊಳ್ಳುವುದು ವಾಡಿಕೆಯಾಗಿದೆ.ಪ್ರಜೆಯೇ ಪ್ರಭುವಾದ ಮೇಲೆ ಅವನಿಗೆ ಒಬ್ಬ ನಾಯಕ ಬೇಕೆ ಬೇಕು? ಹೌದೆನ್ನುವಿರಾ... ?ಅದರಲ್ಲೂ ಲಕ್ಷಾಂತರ ಮಂದಿಗೆ ಒಬ್ಬ ನಾಯಕ ! ಎಲ್ಲಾ ಪ್ರಭುಗಳು ನಾಯಕನನ್ನು ಆರಿಸಿದ ಮೇಲೆ ಪ್ರಭುಗಳಾದ ನಾವು ಆ ನಾಯಕ ಹೇಳಿದಂತೆಯೇ ಕೇಳಬೇಕು? ಮತ

ಹೆದ್ದಾರಿಯಲ್ಲಿ ಬೀದಿನಾಯಿ ಮತ್ತು ಸಾಕು ಪ್ರಾಣಿಗಳ ಮಾರಣಹೋಮ ! ಕ್ರಮಕೈಗೊಳ್ಳಲು ಸಾಧ್ಯವಿಲ್ಲವೇ ?
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರತಿನಿತ್ಯವೂ ಅನೇಕ ಬೀದಿ ನಾಯಿಗಳು ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿವೆ, ಒಂದು ಸಣ್ಣ ಪೆಟ್ಟಾದ ನಾಯಿ ರಸ್ತೆಯಲ್ಲಿ ಬಿದ್ದರಷ್ಟೇ ಸಾಕು ಅದು ಎದ್ದು ಸಾವರಿಸಿ ಮುಂದೋಗುವ ಮುಂಚೆಯೇ ಒಂದರ ಹಿಂದೊಂದು ವಾಹನ ಎಡೆಬಿಡದೆ ಬಂದು ಆ ನಾಯಿಯನ್ನು ಛಿದ್ರ ಛಿದ್ರವಾಗಿಸಿಕೊಂಡು ಹೋಗಿಬಿಡುತ್ತವೆ. ಕೇವಲ ಎರಡ್ಮೂರು ಗಂಟೆಗಳಲ್ಲಿ ಇಲ್ಲೊಂದು ನಾಯಿ ಅಪಘಾತಕ್ಕೀಡಾಗಿತ್ತು ಅನ್ನೋದೆ ಗೊತ್ತಾಗದಷ್ಟು ರಸ್ತೆ ಶುಚಿಯಾಗಿಬಿಟ್ಟಿರುತ

ಅಜಾತಶತ್ರು ಒಂದು ಮೆಲುಕು
ಅಜಾತಶತ್ರು ವ್ಹಾವ್ ಎಂತ ಅತ್ಯದ್ಭುತ ಪದ. ಈ ಬಿರುದಾಂಕಿತ ಅಟಲ್ ಬಿಹಾರಿ ವಾಜಪೇಯಿ ಯವರ ಬಗ್ಗೆ ಬರೆಯುವಂತ ವಿದ್ವಾಂಸನೂ ಅಲ್ಲಾ, ಹಿರಿಯ ಮುಖಂಡ, ಒಡನಾಡಿ, ಸಂಬಂದಿಯೂ ಅಲ್ಲಾ ಬಹಳ ಮುಖ್ಯವಾಗಿ ಆ ಯೋಗ್ಯತೆಯೂ ನನಗಿಲ್ಲ ಎಂದು ನನಗೆ ಗೊತ್ತಿದೆ. ಆದಾಗ್ಯೂ ಅದೆಕೋ ಒಂದೆರಡು ಸಾಲು ಬರೆಯಬೇಕೆನ್ನಿಸಿತು ಅದಕ್ಕಾಗಿ ಬರೆಯುತ್ತಿದ್ದೇನೆ. ಭಾರತದ ಅತಿ ದೊಡ್ಡ ಶತೃ ಎಂದರೆ ಅದು ಪಾಕಿಸ್ತಾನ ಅಂದಿಗೂ ಇಂದಿಗೂ ಇದು ಸಾರ್ವತ್ರಿಕ ಸತ್ಯ ಇಂತಹ ದೇಶದ ಜೊತೆಗೂ ರಾಜತಾಂತ್ರಿಕ ಸಂಬಂ

ಅಜಾತಶತ್ರು ಒಂದು ಮೆಲುಕು
ಅಜಾತಶತ್ರು ವ್ಹಾವ್ ಎಂತ ಅತ್ಯದ್ಭುತ ಪದ. ಈ ಬಿರುದಾಂಕಿತ ಅಟಲ್ ಬಿಹಾರಿ ವಾಜಪೇಯಿ ಯವರ ಬಗ್ಗೆ ಬರೆಯುವಂತ ವಿದ್ವಾಂಸನೂ ಅಲ್ಲಾ, ಹಿರಿಯ ಮುಖಂಡ, ಒಡನಾಡಿ, ಸಂಬಂದಿಯೂ ಅಲ್ಲಾ ಬಹಳ ಮುಖ್ಯವಾಗಿ ಆ ಯೋಗ್ಯತೆಯೂ ನನಗಿಲ್ಲ ಎಂದು ನನಗೆ ಗೊತ್ತಿದೆ. ಆದಾಗ್ಯೂ ಅದೆಕೋ ಒಂದೆರಡು ಸಾಲು ಬರೆಯಬೇಕೆನ್ನಿಸಿತು ಅದಕ್ಕಾಗಿ ಬರೆಯುತ್ತಿದ್ದೇನೆ. ಭಾರತದ ಅತಿ ದೊಡ್ಡ ಶತೃ ಎಂದರೆ ಅದು ಪಾಕಿಸ್ತಾನ ಅಂದಿಗೂ ಇಂದಿಗೂ ಇದು ಸಾರ್ವತ್ರಿಕ ಸತ್ಯ ಇಂತಹ ದೇಶದ ಜೊತೆಗೂ ರಾಜತಾಂತ್ರಿಕ ಸಂಬಂ

ಅಷ್ಟಬಂಧನ ಬಾಲಾಲಯ ಮಹಾಸಂಪ್ರೋಕ್ಷಣಮ್: 6 ದಿನ ತಿಮ್ಮಪ್ಪನ ದರ್ಶನವಿಲ್ಲ
ತಿರುಪತಿ: ಆಗಸ್ಟ್ 11 ರಿಂದ 17ರ ವರೆಗೆ 6 ದಿನಗಳ ಕಾಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಅಧ್ಯಕ್ಷ ಪುಟ್ಟ ಸುಧಾಕರ ಯಾದವ್ ಅವರು ಈ ಮಾಹಿತಿ ನೀಡಿದ್ದು, ದೇಗುಲದಲ್ಲಿನ ಕೆಲವು ಜೀರ್ಣೋದ್ದಾರ ಕೆಲಸಗಳಿರುವುದರಿಂದ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಈ ಆರು ದಿನಗಳ ಅವಧಿಯಲ್ಲಿ ವೇದ ಝೇಂಕಾರಗಳೊಂದಿಗೆ ತಿರುಪತಿ ತಿಮ್ಮಪ್ಪನ ವಿಗ್ರಹಕ್ಕೆ &quo

ಆರ್ ಸಿ, ಲೈಸೆನ್ಸ್, ಇನ್ಶೂರೆನ್ಸ್ ಇನ್ನು ಮೊಬೈಲ್ನಲ್ಲಿ ಇದ್ದರೆ ಸಾಕು
ದೆಹಲಿ: ಇನ್ನು ಮುಂದೆ ವಾಹನ ಸವಾರರು ಆರ್.ಸಿ., ಡ್ರೈವಿಂಗ್ ಲೈಸೆನ್ಸ್, ಇನ್ಶೂರೆನ್ಸ್ ದಾಖಲೆಗಳನ್ನು ಹೋದಲ್ಲೆಲ್ಲಾ ಹೊತ್ತೂಯ್ಯುವ ಅಗತ್ಯವಿಲ್ಲ. ಮೊಬೈಲ್ನಲ್ಲೇ ಡಿಜಿ ಲಾಕರ್ನಲ್ಲಿ ದಾಖಲೆಗಳನ್ನು ಇಟ್ಟುಕೊಂಡು, ಅಧಿಕಾರಿಗಳು ಕೇಳಿದಾಗ ಅದನ್ನೇ ತೋರಿಸಿದರೆ ಸಾಕು! ಹೌದು, ಕೇಂದ್ರ ಮೋಟಾರು ವಾಹನ ನಿಯಮಾವಳಿಗಳಿಗೆ ತರಲಾದ ತಿದ್ದುಪಡಿಯಲ್ಲಿ ಈ ಅಂಶಗಳನ್ನು ಸೇರಿಸಲಾಗಿದೆ. ಈ ಹೊಸ ನಿಯಮಗಳು ವಾಹನಗಳ ಮಾಲಿಕರಿಗ